ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಬೆಳೆ ಹಾನಿ ವೀಕ್ಷಣೆ

ಬೀದರ್:- ಜಿಲ್ಲೆಯಲ್ಲಿ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಬೆಳೆ ಹಾನಿ ವೀಕ್ಷಣೆ ತಾಲ್ಲೂಕಿನ ಮರಖಲ್ ಗ್ರಾಮದಲ್ಲಿ ಬೆಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದ್ದಾರೆ…

ಜಗಳೂರಿನಲ್ಲಿ ಕಾರ್ಮಿಕರಿಗಾಗಿ ಕೈಗಾರಿಕೋದ್ಯಮ ಸ್ಥಾಪಿಸಿ:ಆವರಗೆರೆ ಉಮೇಶ್ ಒತ್ತಾಯ.

ಜಗಳೂರು:- ಹಿಂದುಳಿದ ಜಗಳೂರು ತಾಲ್ಲೂಕಿನಲ್ಲಿ ಕಾರ್ಮಿಕರಿಗೆ ಅನುಕೂಲವಾಗಲು ಕೈಗಾರಿಕೆ ಉದ್ಯಮ ಸ್ಥಾಪಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಆವರಗೆರೆ ಉಮೇಶ್ ಒತ್ತಾಯಿಸಿದರು. ಭಾನುವಾರ…

ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ ಮುಖಂಡರು

ಜಗಳೂರು:- ಶನಿವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಾದಿಗಮಹಾಸಭಾದಿಂದ ದಾವಣಗೆರೆ ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ ಮುಖಂಡರುಗಳಿಗೆ ಶುಭಕೋರಿ ಅವರು ಮಾತನಾಡಿದರು. ದಶಕಗಳಿಂದ ಸಂವಿಧಾನ…

ಮಂಜೂರಾದ 5 ವಿದ್ಯುತ್ ಉಪಕೇಂದ್ರಗಳನ್ನು ಬೇರೆ ತಾಲ್ಲೂಕಿಗೆ ವರ್ಗಾಯಿಸಿ:ಕಲ್ಲೇರುದ್ರೇಶ್

ಜಗಳೂರು:- 2009 ರಲ್ಲಿ ಕ್ಷೇತ್ರಕ್ಕೆ ಮಂಜೂರಾದ 5 ವಿದ್ಯುತ್ ಉಪಕೇಂದ್ರಗಳನ್ನು ತೆರೆಯಲು ರೈತರೂ ಕೇಳಿಲ್ಲ,ರಾಜಕಾರಣಿಗಳ ಇಚ್ಛಾಶಕ್ತಿಯಿಲ್ಲ ಬೇರೆತಾಲ್ಲೂಕಿಗೆ ಎಂದು ಜೆಡಿಎಸ್ ರಾಜ್ಯಪ್ರಧಾನಕಾರ್ಯದರ್ಶಿ ಕಲ್ಲೇರುದ್ರೇಶ್…

ಡ್ರಗ್ಸ್ ಮಿಶ್ರಿತ ಮಾವಾ ಮಾರಾಟ ತಡೆಗಟ್ಟಲು ಬೃಹತ ಜನಾಂದೋಲನ

ಜಮಖಂಡಿ, :ನಗರದಲ್ಲಿ ಡ್ರಗ್ಸ್ ಹಾಗೂ ತಂಬಾಕು ಮಿಶ್ರಿತ ಮಾವಾದ ದಂಧೆ ವಿರುದ್ಧ ಬೃಹತ್ ಜನಾಂದೋಲನವನ್ನು ಮಠಾಧೀಶರುಗಳ ನೇತೃತ್ವದಲ್ಲಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ…
ಶ್ರೀನಿವಾಸಪುರ:- ಗ್ರಾಮದ ಪ್ರಮುಖ ಮುಖ್ಯ ರಸ್ತೆ ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಗೆ ಒತ್ತುವರಿ ರಸ್ತೆ ತೆರವುಗೊಳಿಸಿ ಗ್ರಾಮಕ್ಕೆ ತೊಂದರೆ ಮಾಡದಂತೆ ಗ್ರಾಮಸ್ಥರು ಮನವಿ ಮಾಡಿದರೂ…

ಕೆರೆಯಲ್ಲಿ ಹೂತಿದ್ದ ವಿದ್ಯುತ್ ಕಾರ್ಮಿಕನ ಶವ ಹೊರತೆಗೆದ ಪೊಲೀಸರು…!

ಗುಡಿಬಂಡೆ: ಕಳೆದೆರಡು ದಿನಗಳ ಹಿಂದೆಯಷ್ಟೆ ವಿದ್ಯುತ್ ಕೆಲಸಕ್ಕೆ ಹೋದ ರವಿ ಎಂಬಾತ ಕೆಲಸ ಮಾಡುವ ವೇಳೆ ಸಾವನ್ನಪ್ಪಿದ್ದು, ಈ ವಿಚಾರವನ್ನು ಯಾರಿಗೂ ತಿಳಿಸಿದಂತೆ…

ನೀರಿನ ವಿಚಾರವಾಗಿ ಬಿಲ್ ಕಲೆಕ್ಟ‌ರ್ ಮತ್ತು ಗ್ರಾಮಸ್ಥರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ….!

ಮಧುಗಿರಿ: ನೀರಿನ ವಿಚಾರವಾಗಿ ಬಿಲ್ ಕಲೆಕ್ಟ‌ರ್ ಮತ್ತು ಗ್ರಾಮಸ್ಥರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬುಧವಾರ ನಡೆದಿದೆ. ಕೊಡಿಗೇನಹಳ್ಳಿ ಹೋಬಳಿಯ…
error: Content is protected !!