
ಮಲತಾಯಿಯಿಂದ ಅಂತ್ಯ ಕಂಡ ಪುಟ್ಟ ಕಂದಮ್ಮ.
ಬೀದರ್ನಲ್ಲೊಂದು ಅಮಾನವೀಯ ಘಟನೆ, ಮಲತಾಯಿಯಿಂದ ಅಂತ್ಯ ಕಂಡ ಪುಟ್ಟ ಕಂದಮ್ಮ. ಮೂರನೇ ಮಹಡಿಯಿಂದ 7 ವರ್ಷದ ಪುಟ್ಟ ಮಗು ನೂಕಿ ಕೊಲೆ ಮಾಡಿದ್ಲಾ…
ಜಗಳೂರಿನಲ್ಲಿ ಕಾರ್ಮಿಕರಿಗಾಗಿ ಕೈಗಾರಿಕೋದ್ಯಮ ಸ್ಥಾಪಿಸಿ:ಆವರಗೆರೆ ಉಮೇಶ್ ಒತ್ತಾಯ.
ಜಗಳೂರು:- ಹಿಂದುಳಿದ ಜಗಳೂರು ತಾಲ್ಲೂಕಿನಲ್ಲಿ ಕಾರ್ಮಿಕರಿಗೆ ಅನುಕೂಲವಾಗಲು ಕೈಗಾರಿಕೆ ಉದ್ಯಮ ಸ್ಥಾಪಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಆವರಗೆರೆ ಉಮೇಶ್ ಒತ್ತಾಯಿಸಿದರು. ಭಾನುವಾರ…
ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ ಮುಖಂಡರು
ಜಗಳೂರು:- ಶನಿವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಾದಿಗಮಹಾಸಭಾದಿಂದ ದಾವಣಗೆರೆ ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ ಮುಖಂಡರುಗಳಿಗೆ ಶುಭಕೋರಿ ಅವರು ಮಾತನಾಡಿದರು. ದಶಕಗಳಿಂದ ಸಂವಿಧಾನ…
ಮಂಜೂರಾದ 5 ವಿದ್ಯುತ್ ಉಪಕೇಂದ್ರಗಳನ್ನು ಬೇರೆ ತಾಲ್ಲೂಕಿಗೆ ವರ್ಗಾಯಿಸಿ:ಕಲ್ಲೇರುದ್ರೇಶ್
ಜಗಳೂರು:- 2009 ರಲ್ಲಿ ಕ್ಷೇತ್ರಕ್ಕೆ ಮಂಜೂರಾದ 5 ವಿದ್ಯುತ್ ಉಪಕೇಂದ್ರಗಳನ್ನು ತೆರೆಯಲು ರೈತರೂ ಕೇಳಿಲ್ಲ,ರಾಜಕಾರಣಿಗಳ ಇಚ್ಛಾಶಕ್ತಿಯಿಲ್ಲ ಬೇರೆತಾಲ್ಲೂಕಿಗೆ ಎಂದು ಜೆಡಿಎಸ್ ರಾಜ್ಯಪ್ರಧಾನಕಾರ್ಯದರ್ಶಿ ಕಲ್ಲೇರುದ್ರೇಶ್…
ಡ್ರಗ್ಸ್ ಮಿಶ್ರಿತ ಮಾವಾ ಮಾರಾಟ ತಡೆಗಟ್ಟಲು ಬೃಹತ ಜನಾಂದೋಲನ
ಜಮಖಂಡಿ, :ನಗರದಲ್ಲಿ ಡ್ರಗ್ಸ್ ಹಾಗೂ ತಂಬಾಕು ಮಿಶ್ರಿತ ಮಾವಾದ ದಂಧೆ ವಿರುದ್ಧ ಬೃಹತ್ ಜನಾಂದೋಲನವನ್ನು ಮಠಾಧೀಶರುಗಳ ನೇತೃತ್ವದಲ್ಲಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ…
ಶ್ರೀನಿವಾಸಪುರ:- ಗ್ರಾಮದ ಪ್ರಮುಖ ಮುಖ್ಯ ರಸ್ತೆ ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಗೆ ಒತ್ತುವರಿ ರಸ್ತೆ ತೆರವುಗೊಳಿಸಿ ಗ್ರಾಮಕ್ಕೆ ತೊಂದರೆ ಮಾಡದಂತೆ ಗ್ರಾಮಸ್ಥರು ಮನವಿ ಮಾಡಿದರೂ…
ಕೆರೆಯಲ್ಲಿ ಹೂತಿದ್ದ ವಿದ್ಯುತ್ ಕಾರ್ಮಿಕನ ಶವ ಹೊರತೆಗೆದ ಪೊಲೀಸರು…!
ಗುಡಿಬಂಡೆ: ಕಳೆದೆರಡು ದಿನಗಳ ಹಿಂದೆಯಷ್ಟೆ ವಿದ್ಯುತ್ ಕೆಲಸಕ್ಕೆ ಹೋದ ರವಿ ಎಂಬಾತ ಕೆಲಸ ಮಾಡುವ ವೇಳೆ ಸಾವನ್ನಪ್ಪಿದ್ದು, ಈ ವಿಚಾರವನ್ನು ಯಾರಿಗೂ ತಿಳಿಸಿದಂತೆ…
ನೀರಿನ ವಿಚಾರವಾಗಿ ಬಿಲ್ ಕಲೆಕ್ಟರ್ ಮತ್ತು ಗ್ರಾಮಸ್ಥರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ….!
ಮಧುಗಿರಿ: ನೀರಿನ ವಿಚಾರವಾಗಿ ಬಿಲ್ ಕಲೆಕ್ಟರ್ ಮತ್ತು ಗ್ರಾಮಸ್ಥರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬುಧವಾರ ನಡೆದಿದೆ. ಕೊಡಿಗೇನಹಳ್ಳಿ ಹೋಬಳಿಯ…
ಬರೋಡ ಬ್ಯಾಂಕ್ ಕಚೇರಿಗೆ ಮುತ್ತಿಗೆ ಹಾಕಿ ಕರವೇ ಪ್ರತಿಭಟನೆ ….?
ದಾವಣಗೆರೆ :- ನಗರದ ಪಿ.ಬಿ ರಸ್ತೆಯಲ್ಲಿರುವ ಬರೋಡ ಬ್ಯಾಂಕ್ ನ ಕಚೇರಿಯ ವ್ಯವಸ್ಥಾಪಕರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಸ್ಪಷ್ಟವಾದ ಭಾರತೀಯ…
ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1500 ವರ್ಷದ ಹುಟ್ಟು ಹಬ್ಬದ ಈದ್ ಮಿಲಾದ್ ಆಚರಣೆ.
ಜಗಳೂರು:- ವಿಶ್ವದ ಶಾಂತಿಗಾಗಿ ಶಾಂತಿಯ ಸಂದೇಶವನ್ನು ಸಾರಿದ ಪ್ರವಾದಿ ಮಹಮ್ಮದ್ ಪೈಗಂಬರ್ (ರ.ಆ)ರವರ 1500 ವರ್ಷದ ಹುಟ್ಟು ಹಬ್ಬದ ಈದ್ ಮಿಲಾದ್ ಆಚರಣೆಯನ್ನು…